*20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಕಚ್ಚಿದ ಬೀದಿ ನಾಯಿ*

ಗಾಯಾಳುಗಳು ಆಸ್ಪತ್ರೆಗೆ ದಾಖಲು ಪ್ರಗತಿವಾಹಿನಿ ಸುದ್ದಿ: ಹುಚ್ಚು ನಾಯಿ 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ನಡೆಸಿ ಕಚ್ಚಿರುವ ಘಟನೆ ಗದಗ ಜಿಲ್ಲೆಯ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ. ಹುಚ್ಚು ನಾಯಿ ದಾಳಿಯಿಂದ ಲಕ್ಷ್ಮೇಶ್ವರ ಪಟ್ಟಣದ ಜನತೆ ಕಂಗಾಲಾಗಿದ್ದು, ನಾಯಿ ಹಿಡಿಯುವಂತೆ ಪುರಸಭೆ ಅಧಿಕಾರಿಗಳಿಗೆ ಆಗ್ರಹಿಸಿದ್ದಾರೆ. ಆದಾಗ್ಯೂ ಅಧಿಕರಿಗಳು ಈ ಬಗ್ಗೆ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಈಗ ಹುಚ್ಚು ನಾಯಿಯೊಂದು 20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಕಚ್ಹ್ಚಿದೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಹಾಗೂ ಗದಗ ಆಸ್ಪತ್ರೆಗೆ … Continue reading *20ಕ್ಕೂ ಹೆಚ್ಚು ಜನರ ಮೇಲೆ ದಾಳಿ ಮಾಡಿ ಕಚ್ಚಿದ ಬೀದಿ ನಾಯಿ*