*ಕರ್ನಾಟಕ ಬಂದ್: ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇದೆಯೇ?*
ಪ್ರಗತಿವಾಹಿನಿ ಸುದ್ದಿ: ಕನ್ನಡಿಗರ ಮೇಲೆ ಹಲ್ಲೆ, ಎಂಇಎಸ್, ಶಿವಸೇನೆ ಪುಂಡಾಟ ಖಂಡಿಸಿ ನಾಳೆ ಮಾರ್ಚ್ 22ರಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಶಾಲಾ-ಕಾಲೇಜು ರಜೆ ಬಗ್ಗೆ ಈವರೆಗೆ ಯಾವುದೇ ತೀರ್ಮಾನ ಮಾಡಿಲ್ಲ. ಚರ್ಚಿಸಿ ತೀರ್ಮಾನಿಸುತ್ತೇವೆ ಎಂದರು. ಶನಿವಾರ ಎಸ್.ಎಸ್.ಎಲ್.ಸಿ ಪರೀಕ್ಷೆ ಇಲ್ಲ. ಸಾರ್ವಜನಿಕ ವಾಹನ ಇಲ್ಲದಿದ್ದರೆ ಮಕ್ಕಳಿಗೆ ತೊಂದರೆಯಾಗುತ್ತದೆ. ಬಂದ್ ಗೆ ಸಾರಿಗೆ ಇಲಾಖೆ … Continue reading *ಕರ್ನಾಟಕ ಬಂದ್: ನಾಳೆ ಶಾಲೆ-ಕಾಲೇಜುಗಳಿಗೆ ರಜೆ ಇದೆಯೇ?*
Copy and paste this URL into your WordPress site to embed
Copy and paste this code into your site to embed