*ರಾಜ್ಯದಲ್ಲಿ ಹೆಚ್ಚುತ್ತಿದೆ ಮದ್ರಾಸ್ ಐ ಪ್ರಕರಣ; ಮಾರ್ಗಸೂಚಿ ಪ್ರಕಟ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮದ್ರಾಸ್ ಐ ಪ್ರಕರಣ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ಸಾರ್ವಜನಿಕರು ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದಲ್ಲಿ ಮದ್ರಾಸ್ ಐ ಅಥವಾ ಕಂಜಕ್ಷನೈಟೀಸ್ ಕಾಯಿಲೆ ಹರಡುತ್ತಿದ್ದು, ಮುಂಜಾಗೃತೆ ವಹಿಸಲು ಸೂಚಿಸಲಾಗಿದೆ. ಇದು ಒಂದು ವೈರಸ್‌ ನಿಂದ ಹರಡುವ ಕಾಯಿಲೆ. ಕಣ್ಣಿನ ಬಿಳಿಭಾಗವನ್ನು ಆವರಿಸುವ ಕಣ್ಣಿನ ಮುಂಭಾಗದಲ್ಲಿ ಇರುವ ಪದರದ ಸೋಂಕಿಗೆ (ಉರಿಊತ), ಇದಕ್ಕೆ ಕಂಜಕ್ಷನೈಟೀಸ್ ಎನ್ನುತ್ತಾರೆ. ಈ ಸೋಂಕು ಮಳೆಗಾಲದ ಆರಂಭ ಹಂತದಲ್ಲಿ ಕಂಡು ಬರುವ ಸಾಧ್ಯತೆಗಳು ಹೆಚ್ಚು. ಸೋಂಕಿತ … Continue reading *ರಾಜ್ಯದಲ್ಲಿ ಹೆಚ್ಚುತ್ತಿದೆ ಮದ್ರಾಸ್ ಐ ಪ್ರಕರಣ; ಮಾರ್ಗಸೂಚಿ ಪ್ರಕಟ*