*50 ಲಕ್ಷ ರೂ. ವೆಚ್ಚದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಕೀಣೆ ಗ್ರಾಮದಲ್ಲಿ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಶ್ರೀ ಮಹಾಲಕ್ಷ್ಮೀ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಗುರುವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. Home add -Advt ಗ್ರಾಮದ ಭಕ್ತಾದಿಗಳ ಆರಾಧ್ಯ ದೈವ ಶ್ರೀ ಮಹಾಲಕ್ಷ್ಮೀ ದೇವಿಯ ಭವ್ಯ ಮಂದಿರ ನಿರ್ಮಾಣಕ್ಕಾಗಿ ಗ್ರಾಮಸ್ಥರು ಕೋರಿದ್ದರು. ಈ ಹಿನ್ನೆಲೆಯಲ್ಲಿ ಸುಮಾರು 50 ಲಕ್ಷ ರೂ.ಗಳ ವೆಚ್ಚದಲ್ಲಿ ದೇವಸ್ಥಾನ … Continue reading *50 ಲಕ್ಷ ರೂ. ವೆಚ್ಚದ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನೂತನ ಕಟ್ಟಡಕ್ಕೆ ಭೂಮಿ ಪೂಜೆ*
Copy and paste this URL into your WordPress site to embed
Copy and paste this code into your site to embed