
ಪ್ರಗತಿವಾಹಿನಿ ಸುದ್ದಿ: ವೀಕೆಂಡ್ ಹಿನ್ನೆಲೆಯಲ್ಲಿ ಪ್ರವಾಸಕ್ಕೆ ಬಂದಿದ್ದವರು ದುರಂತ ಅಂತ್ಯಕಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.
ಪುಣೆಯ ಇಂದ್ರಯಾಣಿ ನದಿ ಸೇತುವೆ ಕುಸಿದು ಬಿದ್ದು 6 ಪ್ರವಾಸಿಗರು ಸಾವನ್ನಪ್ಪಿದ್ದಾರೆ. 20-25 ಜನರು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಧಾವಿಸಿದ್ದು, ನದಿಯಲ್ಲಿ ಕೊಚ್ಚಿ ಹೋಗಿರುವವರ ರಕ್ಷಣ ಅಕಾರ್ಯಾಚರಣೆ ನಡೆಸುತ್ತಿದ್ದಾರೆ, ಈವರೆಗೆ 6 ಪ್ರವಾಸಿಗರ ಮೃತದೇಹ ಪತ್ತೆಯಾಗಿದೆ.