*ಎತ್ತಿನ ಬದಲು ಪತ್ನಿಗೆ ನೊಗ ಕಟ್ಟಿ ಹೊಲದಲ್ಲಿ ಉಳುಮೆ ಮಾಡಿದ ರೈತ*

ಪ್ರಗತಿವಾಹಿನಿ ಸುದ್ದಿ: ದೇಶದ ಬೆನ್ನೆಲುಬು ಅನ್ನದಾತ. ದೇಶಕ್ಕೆ ಅನ್ನ ನೀಡುವ ಬಡ ರೈತನ ಪಾಡು, ಸಂಕಷ್ಟ ಯಾರೂ ಕೇಳುವವರಿಲ್ಲ. ಇರುವ ಸಣ್ಣಪುಟ್ಟ ಹೊಲ-ಗದ್ದೆಗಳಲ್ಲಿ ಉಳಿಮೆ ಮಾಡಿ, ಖರ್ಚು ವೆಚ್ಚಗಳನ್ನು ನಿಭಾಯಿಸಲು ಇಂದಿನ ದಿನಗಳಲ್ಲಿ ಹರ ಸಾಹಸಪಡಬೇಕಾದ ಸ್ಥಿತಿ. ಇಲ್ಲೋರ್ವ ರೈತ ಉಳಿಮೆ ಎತ್ತು ಇಲ್ಲವೆಂದು ಪತ್ನಿಯನ್ನೇ ನೊಗಕ್ಕೆ ಕಟ್ಟಿ ಹೊಲದಲ್ಲಿ ಉಳಿಮೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದಿಯೋನಿ ತಾಲೂಕಿನ ಬಂಬಾಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದೇಶಕ್ಕೆ ಅನ್ನ ನೀಡುವ ರೈತ … Continue reading *ಎತ್ತಿನ ಬದಲು ಪತ್ನಿಗೆ ನೊಗ ಕಟ್ಟಿ ಹೊಲದಲ್ಲಿ ಉಳುಮೆ ಮಾಡಿದ ರೈತ*