Latest

ಭೀಕರ ಅಪಘಾತ; 3 ವಿದ್ಯಾರ್ಥಿಗಳು ಸೇರಿ ನಾಲ್ವರ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಭೀಕರ ರಸ್ತೆ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸೇರಿ ನಾಲ್ವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ರಾಯಗಢದಲ್ಲಿ ನಡೆದಿದೆ.

ಆಟೋದ ಮೇಲೆ ಡೆಂಪರ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ. ಪರೀಕ್ಷೆ ಬರೆಯಲು ಬಂದಿದ್ದ ಮೂವರು ವಿದ್ಯಾರ್ಥಿಗಳು ಹಾಗೂ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತ ಪ್ರಕರಣದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ, ಮೃತರ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ್ದಾರೆ.

Home add -Advt

Related Articles

Back to top button