Kannada NewsKarnataka NewsLatest

ಬೆಳಗಾವಿಯಲ್ಲಿ ಮಹಾರುದ್ರಾಭಿಷೇಕ, ಪೂಜೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ –  ರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆಯ ಸಂದರ್ಭದಲ್ಲಿ ರಾಮತೀರ್ಥ ನಗರದಲ್ಲಿರುವ ಶಿವಾಲಯದಲ್ಲಿ ವಿಶ್ವ ಹಿಂದೂ ಪರಿಷತ್ , ಭಾರತೀಯ ಜನತಾ ಪಾರ್ಟಿ ಹಾಗೂ ರಾಮತೀರ್ಥ ನಗರದ ರಹವಾಸಿಗಳಿಂದ ಮಹಾ ರುದ್ರಾಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.
 ಬುಧವಾರ ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮ ಜರುಗಿತು. ಮಹಾಂತೇಶ ವಕ್ಕುಂದ, ಈರಯ್ಯ ಖೋತ, ಆನಂದ ಕರಲಿಂಗನ್ನವರ, ಸುರೇಶ ಯಾದವ, ಕೇದಾರ ಜೋರಾಪುರ, ರೋಹನ ಜಾಧವ, ಶಿವಪ್ಪ ಕಿವಡಸಣ್ಣವರ, ಮಲ್ಹಾರ ದೀಕ್ಷಿತ, ಮಹಾದೇವ ಟೊನ್ನೆ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button