*ಅತ್ತಿಗೆಯ ಶಿರಚ್ಛೇದ ಮಾಡಿದ ಮೈದುನ*

ಪ್ರಗತಿವಾಹಿನಿ ಸುದ್ದಿ: ಊಟ ನೀಡಲು ತಡ ಮಾಡಿದ್ದಕ್ಕೆ ಮೈದುನ ಅತ್ತಿಗೆಯ ಶಿರಚ್ಛೇದ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಬಿಹಾರದ ಜೆಹಾನಾಬಾದ್ ಜಿಲ್ಲೆಯ ಪಾರ್ಸಾ ಬಿಘಾ ಪೊಲೀಸ್ ಠಾಣೆ ವ್ಯಾಪ್ತಿಯ ಇಮಾದ್‌ಪುರ ಗ್ರಾಮದಲ್ಲಿ ಈ ಕೊಲೆ ನಡೆದಿದೆ. 25 ವರ್ಷದ ಮಹಿಳೆ ಅಂಶು ದೇವಿಯನ್ನು ಆಕೆಯ ಮೈದುನ ಕುನಾಲ್ ಕುಮಾರ್ ಕೊಡಲಿಯಿಂದ ಕಡಿದು ಹತ್ಯೆ ಮಾಡಿದ್ದಾನೆ.  ಕುಟುಂಬದ ಇತರ ಸದಸ್ಯರು ಭತ್ತದ ನಾಟಿ ಮಾಡಲು ಗದ್ದೆಗೆ ಹೋಗಿದ್ದರು. ಆಕೆಯ ಮೈದುನ ಕುನಾಲ್ ಕುಮಾರ್ ಕೆಲಸದಿಂದ ಹಿಂತಿರುಗಿ ಊಟ ಕೇಳಿದ್ದಾನೆ. … Continue reading *ಅತ್ತಿಗೆಯ ಶಿರಚ್ಛೇದ ಮಾಡಿದ ಮೈದುನ*