*ನೀರಿನ ಸಂರಕ್ಷಣೆ ಜಲಶಕ್ತಿ ಅಭಿಯಾನದ ಮುಖ್ಯ ಉದ್ದೇಶ: ಕೇಂದ್ರ ಜಲ ಶಕ್ತಿ ಅಭಿಯಾನ ನೋಡಲ್ ಅಧಿಕಾರಿ ಡಿ.ವಿ ಸ್ವಾಮಿ*
ಪ್ರಗತಿವಾಹಿನಿ ಸುದ್ದಿ: ನೀರಿನ ಸಂರಕ್ಷಣೆ ಜಲಶಕ್ತಿ ಅಭಿಯಾನದ ಮುಖ್ಯ ಉದ್ದೇಶವಾಗಿದೆ. ಹೀಗಾಗಿ, ಸಂಬಂಧಪಟ್ಟ ಎಲ್ಲ ಇಲಾಖೆಗಳ ಅಧಿಕಾರಿಗಳು ಅಭಿಯಾನದ ಯಶಸ್ಸಿಗೆ ಕೈ ಜೋಡಿಸಬೇಕು ಎಂದು ಕೇಂದ್ರ ಜಲ ಶಕ್ತಿ ಅಭಿಯಾನ ನೋಡಲ್ ಅಧಿಕಾರಿ ಡಿ.ವಿ. ಸ್ವಾಮಿ ಹೇಳಿದರು. Home add -Advt ಬೆಳಗಾವಿ ಜಿಲ್ಲಾ ಪಂಚಾಯತ ಕಾರ್ಯಾಲಯದ ಸಭಾಂಗಣದಲ್ಲಿ ಮಂಗಳವಾರ (ಜು-02) ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಲಶಕ್ತಿ ಅಭಿಯಾನದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ನೀರಿನ ಸಂರಕ್ಷಣೆಯ ಜೊತೆಗೆ ಮಳೆ ನೀರು ಕೊಯ್ಲು, ಸಾಂಪ್ರದಾಯಿಕ ಮತ್ತು … Continue reading *ನೀರಿನ ಸಂರಕ್ಷಣೆ ಜಲಶಕ್ತಿ ಅಭಿಯಾನದ ಮುಖ್ಯ ಉದ್ದೇಶ: ಕೇಂದ್ರ ಜಲ ಶಕ್ತಿ ಅಭಿಯಾನ ನೋಡಲ್ ಅಧಿಕಾರಿ ಡಿ.ವಿ ಸ್ವಾಮಿ*
Copy and paste this URL into your WordPress site to embed
Copy and paste this code into your site to embed