*ಮೇಜರ್ ಸಿದ್ಧಲಿಂಗಯ್ಯ ಅಧಿಕಾರ ಸ್ವೀಕಾರ* 

ಪ್ರಗತಿವಾಹಿನಿ ಸುದ್ದಿ,  *ಧಾರವಾಡ* : ನಗರದ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ (ಡಿಮ್ಹಾನ್ಸ್) ನೂತನ ಮುಖ್ಯ ಆಡಳಿತಾಧಿಕಾರಿಯಾಗಿ ಸೂಪರ್ ಟೈಂ ಸ್ಕೇಲ್‌ನ ಹಿರಿಯ ಕೆ.ಎ.ಎಸ್. ಅಧಿಕಾರಿ ಮೇಜರ್ ಸಿದ್ಧಲಿಂಗಯ್ಯ ಎಸ್. ಹಿರೇಮಠ ಗುರುವಾರ ಅಧಿಕಾರ ವಹಿಸಿಕೊಂಡರು. ಮೂಲತಃ ವಿಜಯಪೂರ ಜಿಲ್ಲೆಯವರಾದ ಇವರು, 2008ರಲ್ಲಿ ಕರ್ನಾಟಕ ಆಡಳಿತ ಸೇವೆ (ಕೆ.ಎ.ಎಸ್.) ಪರೀಕ್ಷೆಯಲ್ಲಿ ರಾಜ್ಯಕ್ಕೇ 5ನೆಯ ರಾಂಕ್  ಪಡೆದು ಅಸಿಸ್ಟೆಂಟ್ ಕಮೀಷನರ್ ಆಗಿ ಆಯ್ಕೆಗೊಂಡ ಇವರು, ಬೈಲಹೊಂಗಲ ಉಪವಿಭಾಗಾಧಿಕಾರಿಯಾಗಿ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾಗಿ, ಧಾರವಾಡ ಜಿಲ್ಲಾ ಹಿಂದುಳಿದ … Continue reading *ಮೇಜರ್ ಸಿದ್ಧಲಿಂಗಯ್ಯ ಅಧಿಕಾರ ಸ್ವೀಕಾರ*