
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಮದುರ್ಗ- ದೊಡಮಂಗಡಿ ಮಧ್ಯದ ಸೇತುವೆ ಭಾರೀ ಮಳೆಗೆ ಮುಳುಗಡೆಯಾಗಿದೆ.
ಮಲಪ್ರಭಾ ನದಿಗೆ ನಿರ್ಮಿಸಿದ ಹಳೆಯ ಸೇತುವೆ ಇದಾಗಿದ್ದು ಈ ಸೇತುವೆ ಮೇಲೆ ಸದ್ಯ ಸಂಚಾರ ನಿರ್ಬಂಧಿಸಲಾಗಿದೆ.
ಸೇತುವೆ ಎರಡೂ ಕಡೆಗಳಲ್ಲಿ ಪೊಲೀಸ್ ಇಲಾಖೆಯವರು ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದು ಸಾರ್ವಜನಿಕರು ಸಂಚರಿಸದಂತೆ ನೋಡಿಕೊಳ್ಳಲು ಸಿಬ್ಬಂದಿ ನೇಮಿಸಲಾಗಿದೆ.
ಟ್ವಿಟರ್, ಫೇಸ್ಬುಕ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳು
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ