Kannada NewsKarnataka NewsLatest

ರಾಮದುರ್ಗ- ದೊಡಮಂಗಡಿ ಮಧ್ಯದ ಸೇತುವೆ ಮುಳುಗಡೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಮದುರ್ಗ- ದೊಡಮಂಗಡಿ ಮಧ್ಯದ ಸೇತುವೆ ಭಾರೀ ಮಳೆಗೆ ಮುಳುಗಡೆಯಾಗಿದೆ.

ಮಲಪ್ರಭಾ ನದಿಗೆ ನಿರ್ಮಿಸಿದ ಹಳೆಯ ಸೇತುವೆ ಇದಾಗಿದ್ದು ಈ ಸೇತುವೆ ಮೇಲೆ ಸದ್ಯ ಸಂಚಾರ ನಿರ್ಬಂಧಿಸಲಾಗಿದೆ.

ಸೇತುವೆ ಎರಡೂ ಕಡೆಗಳಲ್ಲಿ ಪೊಲೀಸ್ ಇಲಾಖೆಯವರು ಬ್ಯಾರಿಕೇಡ್ ಗಳನ್ನು ಅಳವಡಿಸಿದ್ದು ಸಾರ್ವಜನಿಕರು ಸಂಚರಿಸದಂತೆ ನೋಡಿಕೊಳ್ಳಲು ಸಿಬ್ಬಂದಿ ನೇಮಿಸಲಾಗಿದೆ.

Home add -Advt

ಟ್ವಿಟರ್, ಫೇಸ್‌ಬುಕ್ ಮೂಲಕ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿದ್ದರಾಮಯ್ಯ ಸರಣಿ ಪ್ರಶ್ನೆಗಳು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button