
ಪ್ರಗತಿವಾಹಿನಿ ಸುದ್ದಿ, ಸದಲಗಾ: ದೂಧಗಂಗಾ ನದಿಯ ಹಿನ್ನೀರಿನಲ್ಲಿ ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ನೀರಿನ ರಭಸಕ್ಕೆ ಕೊಚ್ಚಿ ಹೋಗಿ ಶನಿವಾರ ನಾಪತ್ತೆಯಾಗಿದ್ದಾರೆ.
ಸದಲಗಾದ ಮಾಂಗೂರ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಶಿವಾಜಿ ಕೊರವಿ(54) ನೀರುಪಾಲಾದವರು. ಅವರಿಗಾಗಿ ಹುಡುಕಾಟ ಮುಂದುವರಿದಿದೆ.
ಸಿಯುಇಟಿ ಪರೀಕ್ಷೆ ಮಿಸ್ ಮಾಡಿಕೊಂಡವರಿಗೆ ಶಾಕಿಂಗ್ ನ್ಯೂಸ್ !