*ವೃದ್ಧ, ಮಾನಸಿಕ ಅಸ್ವಸ್ಥ ತಾಯಿಯನ್ನು ರಸ್ತೆ ಬದಿ ಬಿಟ್ಟು ಹೋದ ಮಗ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ, ಮನುಷತ್ವ, ಮಾನವೀಯತೆಯನ್ನು ಮರೆತು ನಿಷ್ಕರುಣಿಯಂತೆ ಮನುಷ್ಯ ವರ್ತಿಸುತ್ತಿದ್ದಾನೆ. ಇಲ್ಲೋರ್ವ ಮಗ ಮಹಾಶಯ ವೃದ್ಧ, ಮಾನಸಿಕ ಅಸ್ವಸ್ಥ ತಾಯಿಯನ್ನು ರಸ್ತೆ ಬಿದಿ ಬಿಟ್ಟು ಹೋಗಿದ್ದಾನೆ. ರಸ್ತೆ ಬದಿಯ ಮುಳ್ಳು, ಪೊದೆಗಳ ನಡುವೆ ಕುಳಿತು ವೃದ್ಧ ತಾಯಿ ತನ್ನ ಮಗ ಬರುತ್ತಾನೆ ಎಂದು ಕಾಯುತ್ತಿರುವ ದೃಶ್ಯ ಎಂತವರ ಕರುಳು ಹಿಂದುವಂತಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. 70-80 ವರ್ಷದ ವೃದ್ಧ ತಾಯಿಯನ್ನು ಮಗ … Continue reading *ವೃದ್ಧ, ಮಾನಸಿಕ ಅಸ್ವಸ್ಥ ತಾಯಿಯನ್ನು ರಸ್ತೆ ಬದಿ ಬಿಟ್ಟು ಹೋದ ಮಗ*