*ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.Home add -Advt ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜಯನಗರದಲ್ಲಿ ಈ ದುರಂತ ಸಂಭವಿಸಿದೆ. ದರ್ಶನ್ ಹಾಗೂ ದಿವ್ಯಶ್ರೀ ಆತ್ಮಹತ್ಯೆಗೆ ಶರಣಾದ ದಂಪತಿ. ಮೂರು ವರ್ಷಗಳ ಹಿಂದೆ ದರ್ಶನ್ ಹಾಗೂ ದಿವ್ಯಶ್ರೀ ಮದುವೆಯಾಗಿದ್ದರು, ದಂಪತಿಗೆ ಎರಡು ವರ್ಷದ ಮಗುವಿದೆ. ಮಗುವಿನ ಕತ್ತು ಹಿಸುಕಿ ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಪೋಷಕರು ಮಗುವನ್ನು ಕೊಲ್ಲಲು ಯತ್ನಿಸಿ ಕತ್ತು ಹಿಸುಕಿದ್ದಾರೆ. ಆದರೆ … Continue reading *ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed