*ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಜಯನಗರದಲ್ಲಿ ಈ ದುರಂತ ಸಂಭವಿಸಿದೆ. ದರ್ಶನ್ ಹಾಗೂ ದಿವ್ಯಶ್ರೀ ಆತ್ಮಹತ್ಯೆಗೆ ಶರಣಾದ ದಂಪತಿ. ಮೂರು ವರ್ಷಗಳ ಹಿಂದೆ ದರ್ಶನ್ ಹಾಗೂ ದಿವ್ಯಶ್ರೀ ಮದುವೆಯಾಗಿದ್ದರು, ದಂಪತಿಗೆ ಎರಡು ವರ್ಷದ ಮಗುವಿದೆ. ಮಗುವಿನ ಕತ್ತು ಹಿಸುಕಿ ಬಳಿಕ ತಾವೂ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.Home add -Advt ಪೋಷಕರು ಮಗುವನ್ನು ಕೊಲ್ಲಲು ಯತ್ನಿಸಿ ಕತ್ತು ಹಿಸುಕಿದ್ದಾರೆ. ಆದರೆ … Continue reading *ಎರಡು ವರ್ಷದ ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed