Latest

ಶಿಂಷಾ ನದಿಯಲ್ಲಿ ಶವವಾಗಿ ಪತ್ತೆಯಾದ ವಕೀಲ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ವಕೀಲರೊಬ್ಬರನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಶವನ್ನು ನದಿಗೆ ಎಸೆದು ಹೋಗಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ನವಿಲೆ ಗ್ರಾಮದಲ್ಲಿ ನಡೆದಿದೆ.

ಜಮೀನಿಗೆ ಹೋಗುತ್ತಿದ್ದ ವಕೀಲ ರವೀಂದ್ರ (48) ಇದೀಗ ಶಿಂಷಾ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

Home add -Advt

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ವಕೀಲನನ್ನು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ. ಕೆಸ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button