*ಶಾಂತಿ ಯಾತ್ರೆಗೆ ಮುಂದಾದ ಕಾಂಗ್ರೆಸ್*

ಪ್ರಗತಿವಾಹಿನಿ ಸುದ್ದಿ: ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ಶುರುವಾದ ಧ್ವಜ ವಿವಾದ ಏಕಾಏಕಿ ರಾಜಕೀಯ ತಿರುವು ಪಡೆದುಕೊಂಡಿದೆ. ಹನುಮ ಧ್ವಜ ಇಳಿಸಿ ರಾಷ್ಟ್ರಧ್ವಜ ಹಾರಿಸಿದ ಬೆನ್ನಲ್ಲೇ ಬಿಜೆಪಿ-ಜೆಡಿಎಸ್ ನಾಯಕರು ಮಂಡ್ಯ ಚಲೋ ನಡೆಸಿದ್ದಾರೆ. ಇದೀಗ ಕಾಂಗ್ರೆಸ್ ತ್ರಿರಂಗ ನಡಿಗೆ ನಡೆಸಲು ಮುಂದಾಗಿದೆ. ಈ ಬಗ್ಗೆ ಮಂಡ್ಯ ಶಾಸಕ ರವಿ ಗಾಣಿಗ ಮಾತನಾಡಿ ನಾನು ಶಾಂತಿ ಸಭೆ ನಡೆಸಲು ಹೋಗಿದ್ದರೆ ಕೊಲೆ ಮಾಡುತ್ತಿದ್ದರು. ನನ್ನ ಫ್ಲೆಕ್ಸ್ ಅನ್ನೇ ಬಿಡುತ್ತಿಲ್ಲ ಇನ್ನು ನಾನೇ ಹೋಗಿದ್ರೆ ಬಿಡ್ತಿದ್ರಾ? ನನಗೂ ಕೇಸರಿ ಧ್ವಜ … Continue reading *ಶಾಂತಿ ಯಾತ್ರೆಗೆ ಮುಂದಾದ ಕಾಂಗ್ರೆಸ್*