*ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ: ಕಾರೊಳಗೆ ತಂದೆ, ಇಬ್ಬರು ಮಕ್ಕಳ ಮೃತದೇಹ ಪತ್ತೆ*
ಪ್ರಗತಿವಾಹಿನಿ ಸುದ್ದಿ: ವಿ.ಸಿ.ನಾಲೆಯಲ್ಲಿ ಪತ್ತೆಯಾದ ಕಾರಿನೊಳಗಡೆ ತಂದೆ ಹಾಗೂ ಇಬ್ಬರು ಮಕ್ಕಳ ಮೃತದೇಹ ಪತ್ತೆಯಾಗಿರುವ ಘಟನೆ ನಡೆದಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಆಎರ್.ಎಸ್ ಅಣೆಕಟ್ಟೆಯ ನಾರ್ತ್ ಬ್ಯಾಂಕ್ ಗ್ರಾಮದ ಬಳಿ ವಿ.ಸಿ.ನಾಲೆಯಲ್ಲಿ ಈ ಘಟನೆ ನಡೆದಿದೆ. ವಿ.ಸಿ.ನಾಲೆಯಲ್ಲಿ ಮುಳುಗಿದ್ದ ಕಾರಿನೊಳಗಡೆ ತಂದೆ ಹಾಗೂ ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮೃತರನ್ನು ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಹೆಬ್ಬಾಳು ಗ್ರಾಮದ ಕುಮಾರಸ್ವಾಮಿ (38), ಮಕ್ಕಳಾದ ಅಧ್ವೈತ್ (8) ಹಾಗೂ ಅಕ್ಷತಾ (3) ಎಂದು ಗುರುತಿಸಲಾಗಿದೆ. ಏ.16 ರಂದು … Continue reading *ವಿ.ಸಿ.ನಾಲೆಯಲ್ಲಿ ಮತ್ತೊಂದು ದುರಂತ: ಕಾರೊಳಗೆ ತಂದೆ, ಇಬ್ಬರು ಮಕ್ಕಳ ಮೃತದೇಹ ಪತ್ತೆ*
Copy and paste this URL into your WordPress site to embed
Copy and paste this code into your site to embed