Latest

ಅತ್ತಿಗೆಯನ್ನೇ ಕೊಂದು ಆತ್ಮಹತ್ಯೆಗೆ ಶರಣಾದ ನಾದಿನಿ

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಅತ್ತಿಗೆಯನ್ನು ಬರ್ಬರವಾಗಿ ಹತ್ಯೆಗೈದ ನಾದಿನಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯ ಜಿಲ್ಲೆ ಕಂಬದಹಳ್ಳಿಯಲ್ಲಿ ನಡೆದಿದೆ.

ಪ್ರಿಯಾಂಕಾ (32) ಕೊಲೆಯಾದ ಮಹಿಳೆ. ಗಿರಿಜಾ (31) ಕೊಲೆ ಮಾಡಿದ ನಾದಿನಿ. ಕೌಟುಂಬಿಕ ಕಲಹವೇ ಕೃತ್ಯಕ್ಕೆ ಕಾರಣ ಎನ್ನಲಾಗಿದೆ.

Home add -Advt

ಅತ್ತಿಗೆ ಪ್ರಿಯಾಂಕಾ ಮೇಲೆ ಕಲ್ಲುಎತ್ತಿಹಾಕಿ ಹತ್ಯೆ ಮಾಡಿರುವ ಗಿರಿಜಾ ಬಳಿಕ ತಾನೂ ನೇಣಿಗೆ ಕೊರೊಳೊಡ್ಡಿದ್ದಾಳೆ. ಬಸರಾಳು ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ.
ಅರವಿಂದ್ ಬೆಲ್ಲದ್ ಮುಂದಿನ ಸಿಎಂ! – ಬೆಂಬಲಿಗರ ಪೋಸ್ಟ್

Related Articles

Back to top button