*ಮಂಗಳೂರು MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ*

ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸುವಂತೆ ಸಚಿವರ ಸೂಚನೆ ಪ್ರಗತಿವಾಹಿನಿ ಸುದ್ದಿ: ಮಂಗಳೂರು ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.Home add -Advt ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು. ಪುಷ್ಟಿ ನ್ಯೂಟ್ರಿಮಿಕ್ಸ್, ಹಾಲಿನ ಪುಡಿ ಮತ್ತಿತರ ಆಹಾರ ಸಾಮಗ್ರಿಗಳ … Continue reading *ಮಂಗಳೂರು MSPTC ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ*