*ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ರೆಸಾರ್ಟ್ ಸೀಲ್ ಡೌನ್*
ಪ್ರಗತಿವಾಹಿನಿ ಸುದ್ದಿ: ಮಂಗಳೂರು ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಉಳ್ಳಾಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.Home add -Advt ಮೈಸೂರು ಮೂಲದ ನಿತಿಶಾ ಎಂಡಿ, ಪಾರ್ವತಿ ಎಸ್, ಕೀರ್ತನಾ ಎಸ್ ಎಂಬ ಮೂವರು ಯುವತಿಯರು ಮಂಗಳೂರಿನ ಉಳ್ಳಾಲ ಬಳಿಯ ಖಾಸಗಿ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಮುಳುಗಿ ಮೃತಪಟ್ಟಿದ್ದರು. ಮೂವರಿಗೂ ಈಜು ಬರುತ್ತಿರಲಿಲ್ಲ. ಆದಾಗ್ಯೂ ಈಜಲು ಹೋಗಿ ದುರಂತಕ್ಕೀಡಾಗಿದ್ದಾರೆ. ಈಜುಕೊಳದ ಬಳಿ ರೆಸಾರ್ಟ್ ಸಿಬ್ಬಂದಿಯಾಗಲಿ, … Continue reading *ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರು ಸಾವು: ರೆಸಾರ್ಟ್ ಸೀಲ್ ಡೌನ್*
Copy and paste this URL into your WordPress site to embed
Copy and paste this code into your site to embed