ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟ ವಿಸ್ತರಣೆ ಸಂಬಂಧ 20 ನೂತನ ಮಂತ್ರಿಗಳ ಹೆಸರನ್ನು ಎಐಸಿಸಿ ಪ್ರಕಟಿಸಿದೆ. ಎಐಸಿಸಿಯಿಂದ ಪಟ್ಟಿ ಪ್ರಕಟವಾದ ಬಳಿಕವೂ ಲಿಸ್ಟ್ ನಲ್ಲಿ ಬದಲಾವಣೆ ಮಾಡಿರುವುದು ಅಚ್ಚರಿಗೆ ಕಾರಣವಾಗಿದೆ. ಹೈಕಮಾಂಡ್ ಕಳುಹಿಸಿದ ಪಟ್ಟಿಯಲ್ಲಿ ಹೆಸರಿದ್ದ ಹೊರತಾಗಿಯೂ ಭಟ್ಕಳ ಕ್ಷೇತ್ರದ ಶಾಸಕ ಮಂಕಾಳು ವೈದ್ಯಗೆ ಮಂತ್ರಿ ಸ್ಥಾನ ಕೈತಪ್ಪಿದೆ. ಈ ವಿಚಾರವಾಗಿ ಎಐಸಿಸಿ ಸ್ಪಷ್ಟನೆ ನೀಡಿದ್ದು, ನೂತನ ಸಚಿವರ ಪಟ್ಟಿಯಲ್ಲಿ ಮಂಕಾಳು ವೈದ್ಯ ಹೆಸರಿರಲಿಲ್ಲ. ಇದು ಕೇವಲ ಟೈಪಿಂಗ್ ಮಿಸ್ಟೇಕ್ ಆಗಿ ಪ್ರಮಾದವಾಗಿತ್ತು … Continue reading *ಪಟ್ಟಿಯಲ್ಲಿ ಹೆಸರಿದ್ದರೂ ಕೊನೇ ಕ್ಷಣದಲ್ಲಿ ಕೈತಪ್ಪಿದ ಸಚಿವ ಸ್ಥಾನ: ಮಂಕಾಳು ವೈದ್ಯ ಬದಲು ಎಸ್.ಎಸ್.ಮಲ್ಲಿಕಾರ್ಜುನಗೆ ಮಂತ್ರಿ ಪಟ್ಟ*
Copy and paste this URL into your WordPress site to embed
Copy and paste this code into your site to embed