*ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ*
ಪ್ರಗತಿವಾಹಿನಿ ಸುದ್ದಿ: ವ್ಯಕ್ತಿಯೋರ್ವ ಏಕಾಏಕಿ ತನ್ನ ತಲೆಗೆ ತಾನೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಐಗೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಧು ಅಲಿಯಾಸ್ ಅಶೋಕ್ ಮೃತ ವ್ಯಕ್ತಿ. ಅತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮಧು ಅವರ ಮೂರು ವರ್ಷದ ಮಗಳಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ಪತ್ನಿ ಮಗಳನ್ನು ಕರೆದುಕೊಂಡು ಬೆಂಗಳೂರಿಗೆ ಬಂದಿದ್ದರು. ವಾರದ ಹಿಂದೆ ಪತ್ನಿ-ಮಗಳು ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ಬಂದಿದ್ದರು. ಭಾನುವಾರ ಮಧು ತಾಯಿ ಕೂಡ ಬೆಂಗಳೂಗೆ ಬಂದಿದ್ದಾರೆ. … Continue reading *ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವ್ಯಕ್ತಿ*
Copy and paste this URL into your WordPress site to embed
Copy and paste this code into your site to embed