*ಅನೈತಿಕ ಸಂಬಂಧದ ಬಗ್ಗೆ ಬಹಿರಂಗವಾಹಿ ಮಾತನಾಡಿದ್ದ ಪತ್ನಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ*
ಪ್ರಗತಿವಾಹಿನಿ ಸುದ್ದಿ: ಪತ್ನಿಯ ಅನೈತಿಕ ಸಂಬಂಧ ಹಾಗೂ ಮಾನಸಿಕ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಮಲೇಷ್ಯಾದಲ್ಲಿ ಉದ್ಯೋಗ ಮಾಅಡುತ್ತಿದ್ದ ಪತಿ ಪತ್ನಿ ಅನೈತಿಕ ಸಂಬಂಧಕ್ಕೆ ಬೇಸತ್ತು ಸಾವಿಗೆ ಶರಣಾಗಿದ್ದಾರೆ. ರಾಘವೇಂದ್ರ ವಾಡಕರ ಆತ್ಮಹತ್ಯೆಗೆ ಶರಣಾದವರು. ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಳೆದ ಮೂರು ವರ್ಷಗಳಿಂದ ಮಲೇಷ್ಯಾದಲ್ಲಿ ಕೆಲಸ ಮಾಡುತ್ತಿದ್ದ ರಾಘವೇಂದ್ರ, ಒಂದು ವಾರದ ಹಿಂದಷ್ಟೇ ದಾಂಡೇಲಿಗೆ ಮರಳಿದ್ದರು. ಅವರು ಮರಳುತ್ತಿದ್ದಂತೆಯೇ ಪತ್ನಿ ಮೇಘಾ … Continue reading *ಅನೈತಿಕ ಸಂಬಂಧದ ಬಗ್ಗೆ ಬಹಿರಂಗವಾಹಿ ಮಾತನಾಡಿದ್ದ ಪತ್ನಿ: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಪತಿ*
Copy and paste this URL into your WordPress site to embed
Copy and paste this code into your site to embed