*ಮತ್ತೆ ಹೊತ್ತಿಕೊಳ್ಳುತ್ತಾ ಮರಾಠಾ ಮೀಸಲಾತಿ ಕಿಚ್ಚು: ಬೃಹತ್ ಸಭೆಗೆ ಸಜ್ಜು*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗುತ್ತಿದ್ದಂತೆ ಮತ್ತೆ ಮರಾಠಾ ಮೀಸಲಾತಿ ಕಿಚ್ಚು ಹೊತ್ತಿಕೊಂಡಿದ್ದು, ಏಪ್ರಿಲ್ 10 ನೇ ತಾರೀಖು ಬೀದರ್‌ನ ಬಾಲ್ಕಿ‌ ಪಟ್ಟಣದಲ್ಲಿ ಬೃಹತ್ ಸಭೆ ಮಾಡುವ ಮೂಲಕ ಮರಾಠಾ ಸಮುದಾಯ ಮೀಸಲಾತಿ ಕಹಳೆ ಊದಲಿದ್ದಾರೆ. ಮಹಾರಾಷ್ಟ್ರದಲ್ಲಿ ಮರಾಠಾ ಸಮುದಾಯಕ್ಕೆ ವಿಶೇಷ ಮಾನ್ಯತೆ ಕೊಡಿಸಲು ಹೋರಾಟ ನಡೆಸುತ್ತಿದ್ದ ಮನೋಜ ದಾದಾ ಜರಾಂಗೆ ಪಾಟೀಲ್ ಭಾಲ್ಕಿಯಲ್ಲಿ ಬೃಹತ್ ಸಭೆ ನಡೆಸಲಿದ್ದಾರೆ. ಬೀದರ್ ಜಿಲ್ಲೆಯ ಮರಾಠಾ ಮುಖಂಡರು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮರಾಠಾ ಸಮುದಾಯಕ್ಕೆ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆ … Continue reading *ಮತ್ತೆ ಹೊತ್ತಿಕೊಳ್ಳುತ್ತಾ ಮರಾಠಾ ಮೀಸಲಾತಿ ಕಿಚ್ಚು: ಬೃಹತ್ ಸಭೆಗೆ ಸಜ್ಜು*