ತಾವೊಬ್ಬ ಸಮರ್ಥ ಸಂಸದನಾಗಬಲ್ಲೆ ಎನ್ನುವುದನ್ನು ನಿರೂಪಿಸಿದ ಮೃಣಾಲ ಹೆಬ್ಬಾಳಕರ್

ಜನರ ಕಷ್ಟಕ್ಕೆ ಸ್ಪಂದಿಸಿ, ಪರಿಹರಿಸುವುದರಲ್ಲಿರುವ ಸಂತೋಷ ಬೇರೆಲ್ಲೂ ಸಿಗದು ಮತ ನೀಡಿದ್ದು ಸಾರ್ಥಕವಾಯಿತು ಎನ್ನುವ ಭಾವನೆ ಜನರಲ್ಲಿ ಬರುವಂತೆ ಕೆಲಸ ಮಾಡುತ್ತೇನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಕೆಎಲ್ಎಸ್ ಸಂಸ್ಥೆಯ ಗೋಗಟೆ ಇನ್ ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ತಾವು ಕಲಿತ ಕಾಲೇಜಿನಲ್ಲಿ ಸೋಮವಾರ ವಿದ್ಯಾರ್ಥಿಗಳೊಂದಿಗೆ ಅವರು ಸುಮಾರು 2 ಗಂಟೆಗಳಿಗೂ ಹೆಚ್ಚು ಸಮಯ ಸಂವಾದ ನಡೆಸಿ, ವಿದ್ಯಾರ್ಥಿಗಳ ಪ್ರಶ್ನೆಗೆ ಅತ್ಯಂತ ಸಮರ್ಪಕ … Continue reading ತಾವೊಬ್ಬ ಸಮರ್ಥ ಸಂಸದನಾಗಬಲ್ಲೆ ಎನ್ನುವುದನ್ನು ನಿರೂಪಿಸಿದ ಮೃಣಾಲ ಹೆಬ್ಬಾಳಕರ್