Kannada NewsKarnataka NewsLatest

ಮಾಸ್ಕ್ ಮತ್ತು ಡೆಟಾಲ್ ಸೋಪ್ ವಿತರಿಸಿದ ಶಂಕರಗೌಡ ಪಾಟೀಲ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಶಂಕರಗೌಡ ಪಾಟೀಲ ಇಂದು ಇಲ್ಲಿಯ  ಹೆಸ್ಕಾಂ ಮುಖ್ಯ ಕಚೇರಿಯಲ್ಲಿ ಕೋರೋನಾ ಓಡಿಸಿ ದೇಶ ಉಳಿಸಿ ಜಾಗೃತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಸಂತ ಜಲಾರಾಂ ಫೌಂಡೇಶನ್ ಸಹಯೋಗದಲ್ಲಿ ಮಾಸ್ಕ್ ಮತ್ತು ಡೆಟಾಲ್ ಸೋಪ್ ಗಳನ್ನು ಕಾರ್ಮಿಕರಿಗೆ ಮತ್ತು ಸಿಬ್ಬಂದಿಗಳಿಗೆ ಈ ಸಂದರ್ಭದಲ್ಲಿ ವಿತರಿಸಲಾಯಿತು. ಸಂತ ಜಲಾರಾಂ ಫೌಂಡೇಶನ್ ಮುಖ್ಯಸ್ಥ ಕನ್ನುಭಾಯಿ ಟಕ್ಕರ್  ಕಾರ್ಯಕ್ರಮ ಆಯಜಿಸಿದ್ದರು.

Home add -Advt

ಈ ಸಂದರ್ಭದಲ್ಲಿ ಧರ್ಮ ದಾಸ್ ಏಇಓ,  ಅಪ್ಪಣ್ಣವರ ಡಿವಿಜನಲ್ ಎಕ್ಸಿಕ್ಯೂಟಿವ್, ಕರೂರ,  ಗದಗ ಕರ್,  ಬೆಳ್ಳಿಕಟ್ಟಿ,  ಜಗದೀಶ್ ಮೋಹಿತೆ,  ಪ್ರವೀಣ್ ಬರಗಾದ, ಕುಮಟೆ, ಅಮರ ಸರದೇಸಾಯಿ, ಅಮಿತ್ ಜಾದವ್, ನೀಲಕಂಠ ಮಾಸ್ತಮರಡಿ,  ಸಂದೀಪ್ ಕನ್ನೂರಕರ್  ಮೊದಲಾದವರು ಇದ್ದರು.

Related Articles

Back to top button