*ಮಠ-ಮಂದಿರದ ಶಾಲೆಗಳಲ್ಲಿ ತತ್ತಿ ವಿತರಣೆ ಬೇಡ: ಶ್ರೀಕಾಶಿ ಹಾಗೂ ಶ್ರೀಶೈಲ ಪೀಠದ ಜಗದ್ಗುರುಗಳಿಂದ ಸರ್ಕಾರಕ್ಕೆ ಆಗ್ರಹ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ವೀರಶೈವ-ಲಿಂಗಾಯತ ಧರ್ಮವೂ ಸೇರಿದಂತೆ ವಿವಿಧ ಧರ್ಮ ಪೀಠಗಳು, ಮಠ-ಮಂದಿರಗಳ ವಿದ್ಯಾ ಸಂಸ್ಥೆಗಳು ಸ್ವಾತಂತ್ರ್ಯ ಪೂರ್ವ ಕಾಲಘಟ್ಟದಿಂದಲೂ ಶಾಲಾ ಶಿಕ್ಷಣ ವ್ಯವಸ್ಥೆಗೆ ಕೈಜೋಡಿಸಿದ್ದು, ಪ್ರಸ್ತುತ ಈ ಮಠ-ಮಂದಿರಗಳ ಶಾಲೆಗಳಲ್ಲಿ ತತ್ತಿ ವಿತರಣೆ ಮಾಡುವುದನ್ನು ಸರಕಾರ ಕೈಬಿಡಬೇಕೆಂದು ವೀರಶೈವ ಧರ್ಮದ ಪಂಚಪೀಠಗಳಲ್ಲಿ ಒಂದಾದ ಕಾಶಿ ಜ್ಞಾನ ಪೀಠದ ಶ್ರೀಜಗದ್ಗುರು ಡಾ. ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು ಹಾಗೂ ಶ್ರೀಶೈಲ ಸೂರ್ಯ ಪೀಠದ ಜಗದ್ಗುರು ಡಾ.ಚೆನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು ರಾಜ್ಯ ಸರಕಾರವನ್ನು ಒತ್ತಾಯಿಸಿದ್ದಾರೆ. ರಾಜ್ಯದ ಶಾಲಾ ಶಿಕ್ಷಣ … Continue reading *ಮಠ-ಮಂದಿರದ ಶಾಲೆಗಳಲ್ಲಿ ತತ್ತಿ ವಿತರಣೆ ಬೇಡ: ಶ್ರೀಕಾಶಿ ಹಾಗೂ ಶ್ರೀಶೈಲ ಪೀಠದ ಜಗದ್ಗುರುಗಳಿಂದ ಸರ್ಕಾರಕ್ಕೆ ಆಗ್ರಹ*