ಕೋಣ, ಹಂದಿ ಕೂಯ್ದು ಕೇಡು ಬಯಸಲ್ಲ ನಾವು, ಕೇಡು ಬಯಸೋದು ಅವರ ಸಂಸ್ಕೃತಿ: ಡಿಕೆಶಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ: ಡಿಕೆಶಿ ಅವರಿಗೆ ರಕ್ಷಣೆ ಮಾಡೋದಕ್ಕೆ ದೇವರು ಇರುವಂತೆ ನಮಗೂ ದೇವರಿದ್ದಾನೆ. ನಾನು ರಾಜರಾಜೇಶ್ವರ ದೇವಾಲಯಕ್ಕೆ ಹೋಗಿದ್ದೇನೆ. ರಾಜರಾಜೇಶ್ವರ ದೇವರಿಗೇ ಇದನ್ನು ಬಿಡುತ್ತೇನೆ, ರಾಜರಾಜೇಶ್ವರ ದೇವರೆ ಅವರಿಗೆ ಶಿಕ್ಷೆ ಕೊಡಲಿ ಎಂದು‌ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ನಾನು ರಾಜರಾಜೇಶ್ವರ ದೇವಾಲಯಕ್ಕೆ ಹೋಗಿದ್ದೇನೆ. ನಮಗೆ ಇರೋ ದೋಷ ಪರಿಹಾರಕ್ಕೆ ದೇವಾಲಯಕ್ಕೆ ಹೋಗ್ತೀವಿ ಹೊರತು ಯಾಗ ಮಾಡುವುದಕ್ಕಲ್ಲ. ಯಾಗ ಮಾಡೋದು ಡಿಸಿಎಂ ಡಿಕೆ ಶಿವಕುಮಾರ್ ಸಂಸ್ಕೃತಿ. ನಮ್ಮ ಸರ್ಕಾರದ ನಾಶಕ್ಕಾಗಿ ನನ್ನ ಹಾಗೂ ಸಿಎಂ … Continue reading ಕೋಣ, ಹಂದಿ ಕೂಯ್ದು ಕೇಡು ಬಯಸಲ್ಲ ನಾವು, ಕೇಡು ಬಯಸೋದು ಅವರ ಸಂಸ್ಕೃತಿ: ಡಿಕೆಶಿ ವಿರುದ್ಧ ಹೆಚ್‌ಡಿ ಕುಮಾರಸ್ವಾಮಿ ವಾಗ್ದಾಳಿ