ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹಿರೇಬಾಗೇವಾಡಿ ಗ್ರಾಮದ ಶ್ರೀ ಸಾಯಿ ಮಂದಿರದಲ್ಲಿ ಹಮ್ಮಿಕೊಂಡಿದ್ದ ಮಂಡಲ ಪೂಜಾ ಹಾಗೂ ಆರತಿ ಪೂಜಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗವಹಿಸಿ, ಸಾಯಿಬಾಬಾರ ದರ್ಶನ ಆಶೀರ್ವಾದ ಪಡೆದರು. ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅರಳಿಕಟ್ಟಿಯ ತೋಂಟದಾರ್ಯ ವಿರಕ್ತಮಠದ ಶ್ರೀ ಶಿವಮೂರ್ತಿ ಮಹಾಸ್ವಾಮಿಗಳು ಹಾಗೂ ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮ ದೇವಿಯ ಆರಾಧಕರಾದ ಉಳವಪ್ಪ ಅಜ್ಜನವರು ವಹಿಸಿದ್ದರು.Home add -Advt ಇದೇ ಸಮಯದಲ್ಲಿ ಅನೇಕ ಸಾಯಿ ಭಕ್ತರನ್ನು ಚನ್ನರಾಜ ಹಟ್ಟಿಹೊಳಿ ಸನ್ಮಾನಿಸಿ, ಗೌರವಿಸಿದರು. ಕಾರ್ಯಕ್ರಮದಲ್ಲಿ ಎಫ್ ಎಸ್. ಪಾಟೀಲ, ಸಿ … Continue reading ಮಂಡಲ ಪೂಜಾ ಕಾರ್ಯಕ್ರಮದಲ್ಲಿ ಭಾಗಿಯಾದ ಮೇಲ್ಮನೆ ಸದಸ್ಯ ಚನ್ನರಾಜ ಹಟ್ಟಿಹೊಳಿ
Copy and paste this URL into your WordPress site to embed
Copy and paste this code into your site to embed