*ಮೆಟ್ರೋದಲ್ಲಿ ಅಮುಲ್ ಮಳಿಗೆ: ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್*

ಪ್ರಗತಿವಾಹಿನಿ ಸುದ್ದಿ: ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಗುಜರಾತ್ ಮೂಲದ ಅಮುಲ್ ಉತ್ಪನ್ನಗಳ ಮಾರಾಟ ಮಳಿಗೆ ತೆರೆಯಲು ಬಿಎಂ ಆರ್ ಸಿಎಲ್ ಒಪ್ಪಂದ ಮಾಡಿಕೊಂಡಿದೆ ಎಂಬ ವಿಚಾರ ಭಾರಿ ಚರ್ಚೆಗೆ ಗ್ರಾಸವಾಗಿದ್ದು, ನಮ್ಮ ರಾಜ್ಯದ ನಂದಿನಿ ಉತ್ಪನ್ನಕ್ಕೆ ಅವಕಾಶ ನೀಡದೇ ಹೊರ ರಾಜ್ಯದ ಉತ್ಪನ್ನಗಳನ್ನು ಉತ್ತೇಜಿಸುವ ಅಗತ್ಯವೇನಿದೆ? ಎಂಬ ಆಕ್ರೋಶ ವ್ಯಕ್ತವಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಅಮುಲ್ ಮಳಿಗೆ ವಿಪಕ್ಷಗಳ ಕೆಂಗಣ್ಣಿಗೂ ಗುರಿಯಾಗಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿಗೆ ಕಾರಣವಾಗಿದೆ. ಇದೇ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. … Continue reading *ಮೆಟ್ರೋದಲ್ಲಿ ಅಮುಲ್ ಮಳಿಗೆ: ಸ್ಪಷ್ಟನೆ ನೀಡಿದ ಡಿ.ಕೆ.ಶಿವಕುಮಾರ್*