*ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ನೊಂದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಯಾತನೂರು ಗ್ರಾಮದಲ್ಲಿ ನಡೆದಿದೆ. ನಾಗೇಶ್ ರೂಗಿ (50) ಮೃತ ವ್ಯಕ್ತಿ. ಹಿಂದೂಜಾ ಮೈಕ್ರೋ ಫೈನಾನ್ಸ್ ನಲ್ಲಿ ನಾಗೇಶ್ 5 ಲಕ್ಷ ಸಾಲ ಪಡೆದಿದ್ದರು. 1 ಲಕ್ಷ 50 ಸಾವಿರ ರೂಪಾಯಿ ಬಾಕಿ ಇತ್ತು. ಮೈಕ್ರೋ ಫೈನಾನ್ಸ್ ಸಿಬ್ಬಂದಿ ಮನೆಗೆ ಬಂದು ಪದೇ ಪದೇ ಕಿರುಕುಳ ನೀಡುತ್ತಿದ್ದರಂತೆ. ಅಲ್ಲದೇ ಮನೆಯ ಗೋಡೆಗೆ ಮನೆ ಮಾರಾಟಕ್ಕಿದೆ ಎಂದು ಬರೆದು ಹೋಗಿದ್ದರಂತೆ. … Continue reading *ರಾಜ್ಯದಲ್ಲಿ ನಿಲ್ಲದ ಮೈಕ್ರೋ ಫೈನಾನ್ಸ್ ಕಿರುಕುಳ: ಮತ್ತೋರ್ವ ವ್ಯಕ್ತಿ ಆತ್ಮಹತ್ಯೆ*