*ಗಣಿಗಾರಿಕೆ, ಮರಳು ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಡೆಡ್ ಲೈನ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯ ಎಲ್ಲ ಗಣಿಗಾರಿಕೆ, ಕ್ರಷರ್ ಹಾಗೂ ಮರಳು ಸಾಗಾಣಿಕೆಯ ವಾಹನಗಳಿಗೆ ಇದೇ ಜುಲೈ 15 ರ ಒಳಗಾಗಿ ಜಿಪಿಎಸ್ ಅಳವಡಿಸುವುದು ಕಡ್ಡಾಯ. ಒಂದು ವೇಳೆ ಜಿಪಿಎಸ್ ಇಲ್ಲದಿರುವ ವಾಹನಗಳಲ್ಲಿ ಸಾಗಾಣಿಕೆ ಕಂಡುಬಂದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಗಣಿಗಾರಿಕೆಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು. ಜಿಲ್ಲಾ ಟಾಸ್ಕಫೋರ್ಸ್(ಗಣಿ) ಸಮಿತಿ ಸಭೆ ಹಾಗೂ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ನಿಯಂತ್ರಣ ಸಮಿತಿ ಮತ್ತು ಜಿಲ್ಲಾ ಮರಳು ಸಮಿತಿಯ … Continue reading *ಗಣಿಗಾರಿಕೆ, ಮರಳು ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಡೆಡ್ ಲೈನ್*