*ಗಣಿಗಾರಿಕೆ, ಮರಳು ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಡೆಡ್ ಲೈನ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜಿಲ್ಲೆಯ ಎಲ್ಲ ಗಣಿಗಾರಿಕೆ, ಕ್ರಷರ್ ಹಾಗೂ ಮರಳು ಸಾಗಾಣಿಕೆಯ ವಾಹನಗಳಿಗೆ ಇದೇ ಜುಲೈ 15 ರ ಒಳಗಾಗಿ ಜಿಪಿಎಸ್ ಅಳವಡಿಸುವುದು ಕಡ್ಡಾಯ. ಒಂದು ವೇಳೆ ಜಿಪಿಎಸ್ ಇಲ್ಲದಿರುವ ವಾಹನಗಳಲ್ಲಿ ಸಾಗಾಣಿಕೆ ಕಂಡುಬಂದರೆ ವಾಹನವನ್ನು ಮುಟ್ಟುಗೋಲು ಹಾಕಿಕೊಂಡು ಗಣಿಗಾರಿಕೆಯ ಲೈಸೆನ್ಸ್ ರದ್ದುಪಡಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದರು.Home add -Advt ಜಿಲ್ಲಾ ಟಾಸ್ಕಫೋರ್ಸ್(ಗಣಿ) ಸಮಿತಿ ಸಭೆ ಹಾಗೂ ಜಿಲ್ಲಾ ಕಲ್ಲು ಪುಡಿ ಮಾಡುವ ಘಟಕಗಳ ನಿಯಂತ್ರಣ ಸಮಿತಿ ಮತ್ತು ಜಿಲ್ಲಾ … Continue reading *ಗಣಿಗಾರಿಕೆ, ಮರಳು ಸಾಗಾಣಿಕೆ ವಾಹನಗಳಿಗೆ ಜಿಪಿಎಸ್ ಅಳವಡಿಸಲು ಡೆಡ್ ಲೈನ್*
Copy and paste this URL into your WordPress site to embed
Copy and paste this code into your site to embed