​ಕುಟುಂಬಕ್ಕಿಂತ ಪಕ್ಷ ಮುಖ್ಯವಾದರೆ ಬೀಗರಿಗೇ ಏಕೆ ಟಿಕೆಟ್ ಕೊಡಿಸಿದ್ರು? ಬೇರೆಯವರಿರಲಿಲ್ವೆ? ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ; ಸಂಸದೆ ಮಂಗಳಾ ಅಂಗಡಿ ಆರೋಪಕ್ಕೆ ತಿರುಗೇಟು ಕೊಟ್ಟ ಸಚಿವರು 

* *ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಎರಡನೇ ಬಾರಿಗೆ ಆಯ್ಕೆಯಾದ ನಾನು ಮಹಿಳಾ ಕೋಟಾದಿಂದ ಸಚಿವೆಯಾಗಿರುವೆ ಹೊರತು, ಯಾರಿಂದ​ಲೂ ಕಸಿದುಕೊಂಡಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.  ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ​ಯಲ್ಲಿ​ ಭಾನುವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್ ಹೆಬ್ಬಾಳ್ಕರ್ ಪರ  ಪ್ರಚಾರ ಮಾಡುವ ವೇಳೆ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸುತ್ತಿದ್ದರು. ​ ಕಾಂಗ್ರೆಸ್‌ನಲ್ಲಿ ಹಿರಿಯರಿದ್ದರೂ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಂದ ಸಚಿವ ಸ್ಥಾನವನ್ನು ಕಸಿದುಕೊಂಡಿದ್ದಾರೆ ಎಂಬ ಸಂಸದೆ ಮಂಗಳಾ ಅಂಗಡಿ … Continue reading ​ಕುಟುಂಬಕ್ಕಿಂತ ಪಕ್ಷ ಮುಖ್ಯವಾದರೆ ಬೀಗರಿಗೇ ಏಕೆ ಟಿಕೆಟ್ ಕೊಡಿಸಿದ್ರು? ಬೇರೆಯವರಿರಲಿಲ್ವೆ? ಮಹಿಳಾ ಕೋಟಾದಲ್ಲಿ ಸಚಿವೆಯಾಗಿರುವೆ, ಯಾರಿಂದಲೂ ಕಸಿದಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ; ಸಂಸದೆ ಮಂಗಳಾ ಅಂಗಡಿ ಆರೋಪಕ್ಕೆ ತಿರುಗೇಟು ಕೊಟ್ಟ ಸಚಿವರು