ತಮ್ಮ ಒಡೆತನದ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸನ್ಮಾನ ಸ್ವೀಕರಿಸಿ ಕುಶಲೋಪರಿ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸವದತ್ತಿ ತಾಲೂಕಿನ ಕರಿಕಟ್ಟಿ ಬಳಿಯಿರುವ ತಮ್ಮ ಒಡೆತನದ ಹರ್ಷ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರು ಹಾಗೂ ಅಂಗವಿಕಲರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಕಾರ್ಮಿಕರ ಕುಶಲೋಪರಿ ವಿಚಾರಿಸಿ, ಕಾರ್ಮಿಕರಿಂದ ಸನ್ಮಾನ ಸ್ವೀಕರಿಸಿದರು. ಹರ್ಷ ಸಕ್ಕರೆ‌ ಕಾರ್ಖಾನೆಯ ಸಲುವಾಗಿ ಕಾರ್ಮಿಕರ ಶ್ರಮವನ್ನು ಪರಿಗಣಿಸಿ, ಅವರ ಕಷ್ಟ ಸುಖಗಳನ್ನು ಆಲಿಸಿದ ಅವರು, “ಈ ಸಕ್ಕರೆ ಕಾರ್ಖಾನೆಯನ್ನು ನಾನು ಲಾಭದ ಸಲುವಾಗಿ ಕಟ್ಟಿಲ್ಲ. ಬದಲಾಗಿ ಕಾರ್ಮಿಕರು ತಮ್ಮ … Continue reading ತಮ್ಮ ಒಡೆತನದ ಸಕ್ಕರೆ ಕಾರ್ಖಾನೆ ಕಾರ್ಮಿಕರ ಸನ್ಮಾನ ಸ್ವೀಕರಿಸಿ ಕುಶಲೋಪರಿ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ