*ಖಾನಾಪೂರ ತಾಲೂಕಿನ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಹೆಬ್ಬಾಳಕರ ಭೇಟಿ; ಮಳೆ ಹಾನಿಯ ಪಾರದರ್ಶಕ ವರದಿ ನೀಡಲು ಅಧಿಕಾರಿಗಳಿಗೆ ತಾಕೀತು* 

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರು ಸೋಮವಾರ (ಜು.29) ಖಾನಾಪೂರ ತಾಲೂಕಿನಲ್ಲಿ ಮುಳುಗಡೆಯಾಗಿರುವ ಸೇತುವೆ ವೀಕ್ಷಿಸಿ, ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಖಾನಾಪೂರ-ಗೋವಾ ಮಾರ್ಗದ ಮಲಪ್ರಭಾ ಸೇತುವೆ, ರುಮೇವಾಡಿ ಸೇತುವೆ ವೀಕ್ಷಿಸಿ, ಗಾಡಿಕೊಪ್ಪ ಗ್ರಾಮದ ಜನರ ಸ್ಥಿತಿಗತಿಗಳ ಕುರಿತು ಪರಿಶೀಲನೆ ನಡೆಸಿದರು. ನಂತರ ಹೀರೆ ಹಟ್ಟಿಹೋಳಿ ಗ್ರಾಮಕ್ಕೆ ಭೇಟಿ ಅಲ್ಲಿನ ಗ್ರಾಮಸ್ಥರ ಅಹವಾಲುಗಳನ್ನು ಸ್ವೀಕರಿಸಿ, ಮಳೆಯಿಂದ … Continue reading *ಖಾನಾಪೂರ ತಾಲೂಕಿನ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಿಗೆ ಸಚಿವೆ ಹೆಬ್ಬಾಳಕರ ಭೇಟಿ; ಮಳೆ ಹಾನಿಯ ಪಾರದರ್ಶಕ ವರದಿ ನೀಡಲು ಅಧಿಕಾರಿಗಳಿಗೆ ತಾಕೀತು*