ಕಾಂಗ್ರೆಸ್ ಬಡವರ ಬಗ್ಗೆ ಯೋಚಿಸಿದರೆ ಬಿಜೆಪಿ ಅಂಬಾನಿ, ಅದಾನಿ ಬಗ್ಗೆ ಯೋಚಿಸುತ್ತದೆ ಎಂದ ಸಚಿವೆ ಪ್ರಗತಿವಾಹಿನಿ ಸುದ್ದಿ, ಸೊಲ್ಲಾಪುರ: ಮಹಾರಾಷ್ಟ್ರ ವಿಧಾನಸಭ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ವಿಕಾಸ ಅಘಾಡಿ ಪರ ಪ್ರಚಾರದಲ್ಲಿ ನಿರತರವಾಗಿರುವ ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಸೋಲ್ಲಾಪುರ ಮತ್ತು ಲಾತೂರು ಕ್ಷೇತ್ರಗಳಲ್ಲಿ ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ.Home add -Advt ಶನಿವಾರ ಸೊಲ್ಲಾಪುರ ಕ್ಷೇತ್ರದ ಹಲವು ಭಾಗಗಳಲ್ಲಿ ಸಭೆ ನಡೆಸಿದ ಹೆಬ್ಬಾಳಕರ್, ಭಾನುವಾರ ಲಾತೂರು ಕ್ಷೇತ್ರದಲ್ಲಿ ಪ್ರಚಾರ ನಡೆಸಿದರು. ಉಪಮುಖ್ಯಮಂತ್ರಿ … Continue reading *ಸೊಲ್ಲಾಪುರ, ಲಾತೂರು ಕ್ಷೇತ್ರಗಳಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಬ್ಬರದ ಪ್ರಚಾರ* *ಕನ್ನಡ, ಮರಾಠಿ, ಹಿಂದಿ ಭಾಷೆಯಲ್ಲಿ ನಿರರ್ಗಳ ಮಾತುಗಳ ಮೂಲಕ ಮತ ಯಾಚನೆ*
Copy and paste this URL into your WordPress site to embed
Copy and paste this code into your site to embed