Belagavi NewsBelgaum NewsKannada NewsKarnataka NewsNationalPolitics

*ಹಿರಿಯ ಮುಖಂಡ ಮಲ್ಲಿಕಾರ್ಜುನ ಕೊಪ್ಪದ್ ನಿಧನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅಂತಿಮ ನಮನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಮಾಜಿ ಶಾಸಕ ಮಲ್ಲಪ್ಪ ಕೊಪ್ಪದ ಅವರ ಪುತ್ರ, ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಕೊಪ್ಪದ್ (64) ಅವರು ನಿಧನರಾಗಿದ್ದು, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಅವರು ಸಾಂತ್ವನ ಹೇಳಿದ್ದಾರೆ. 

ಮಲ್ಲಿಕಾರ್ಜುನ ಕೊಪ್ಪದ ಅವರು ನಿನ್ನೆ ಬೆಳಗ್ಗೆ ಹೃದಯಾಘಾಯದಿಂದ ಅವರ ಮನೆಯಲ್ಲೆ ನಿಧನರಾದರು. ‌ಈ ಹಿನ್ನೆಲೆಯಲ್ಲಿ, ಸುದ್ದಿ ತಿಳಿದ ತಕ್ಷಣ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸಾಲಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ ಅಂತಿಮ ನಮನ ಸಲ್ಲಿಸಿ, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Related Articles

Back to top button