*ಮೋಟಾರ್ ಸೈಕಲ್ ಹಾಗೂ ಎಮ್ಮೆ ಓಟದ ಸ್ಫರ್ಧೆ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಹಿಂಡಲಗಾ ಗ್ರಾಮದ ಶಿವ‌ನಗರದಲ್ಲಿ ಸ್ವಯಂಭು ಗವಳಿ ಶಹರಿ ಹಾಗೂ ಗ್ರಾಮೀಣ ವಿಕಾಸ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಮೋಟಾರ್ ಸೈಕಲ್ ಹಾಗೂ ಎಮ್ಮೆಯ ಓಟದ ಶರ್ಯತ್ ನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್, ಗ್ರಾಮೀಣ ಸಂಸ್ಕೃತಿಯನ್ನು ಉಳಿಸುವಲ್ಲಿ ಪ್ರಮುಖ ಕೆಲಸ ಮಾಡುತ್ತಿರುವ ಗೌಳಿ ಸಮಾಜದ ಕಾರ್ಯ ಶ್ಲಾಘನೀಯವಾಗಿದೆ. ರೈತನ ಮಗಳಾಗಿ ಗೌಳಿಗರ ಶ್ರಮ ಜೀವನ ಅರ್ಥವಾಗುತ್ತದೆ. ನಿಮ್ಮ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತೇನೆ ಎಂದು … Continue reading *ಮೋಟಾರ್ ಸೈಕಲ್ ಹಾಗೂ ಎಮ್ಮೆ ಓಟದ ಸ್ಫರ್ಧೆ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*