*ಮನೆ ಕುಸಿದು ಗಾಯಗೊಂಡ ಮಹಿಳೆಯ ಆರೊಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ನಿರಂತರ ಮಳೆಯಿಂದಾಗಿ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ಮನೆಯೊಂದು ಕುಸಿದು ಮಹಿಳೆಯೋರ್ವಳು ಗಾಯಗೊಂಡಿದ್ದು, ಸಚಿವೆ ಹೆಬ್ಬಾಳ್ಕರ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು.  ಪಾರ್ವತಿ ಹೊದೆಪ್ಪ ಹುದಲಿ (31) ಎಂಬ ಮಹಿಳೆ ಮನೆ ಗೋಡೆ ಕುಸಿದ ಘಟನೆಯಲ್ಲಿ ಗಾಯಗೊಂಡಿದ್ದಾಳೆ. ಆಕೆಯ ಕೈಕಾಲು ಹಾಗೂ ಸೊಂಟಕ್ಕೆ ತೀವ್ರ ಗಾಯಗಳಾಗಿವೆ. ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಮಹಿಳಾ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ … Continue reading *ಮನೆ ಕುಸಿದು ಗಾಯಗೊಂಡ ಮಹಿಳೆಯ ಆರೊಗ್ಯ ವಿಚಾರಿಸಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್*