*ಜೋಡಿ ಮಹಾಲಕ್ಷ್ಮಿ ದೇವಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

*ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ :* ಜನ ಪ್ರತಿನಿಧಿಯಾಗಿ ನಾನು ಗ್ರಾಮಗಳನ್ನು ಸುಧಾರಣೆ ಮಾಡುವುದಷ್ಟೇ ನನ್ನ ಕೆಲಸ. ನನ್ನ ತಾಯಿ ಅವರ ತವರೂರಾದ ಬಡಾಲ ಅಂಕಲಗಿ ಗ್ರಾಮದ ಬಗ್ಗೆ ವಿಶೇಷ ಗೌರವವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.  ಬಡಾಲ ಅಂಕಲಗಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಜೋಡಿ ಮಹಾಲಕ್ಷ್ಮಿ ದೇವಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಗ್ರಾಮಸ್ಥರಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಸಚಿವರು, ಒಬ್ಬ ಮನುಷ್ಯನ ಏಳಿಗೆ ಕಂಡು ಹೊಟ್ಟೆಕಿಚ್ಚು ಮಾಡುವವರಿಗೆ ಮದ್ದಿಲ್ಲ. … Continue reading *ಜೋಡಿ ಮಹಾಲಕ್ಷ್ಮಿ ದೇವಿಯರಿಗೆ ಉಡಿ ತುಂಬುವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*