*ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಬಹಿರಂಗ ಪಡಿಸಿ : ಲಕ್ಷ್ಮೀ ಹೆಬ್ಬಾಳಕರ್ ಸವಾಲು*

​*ದುರ್ಗಾದೇವಿ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್* ​  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* ​: ನವರಾತ್ರಿ ಪ್ರಯುಕ್ತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸ-ಕುಟುಂಬ ಸಮೇತ ಬೆಳಗಾವಿಯ ಗ್ರಾಮ ದೇವತೆ ಶ್ರೀ ಮಿಲಿಟರಿ ದುರ್ಗಾದೇವಿಯ ಮಂದಿರಕ್ಕೆ ತೆರಳಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ದೇವರ ದರ್ಶನದ ಬಳಿಕ​ ಮಾತನಾಡಿದ ಸಚಿವರು, ನವರಾತ್ರಿ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ದುರ್ಗಾದೇವಿ ದರ್ಶನ ಪಡೆದು; ನಾಡಿನ  ಜನರಿಗೆ ಒಳ್ಳೆಯದಾಗಲಿ; ರೈತರಿಗೆ ಹೆಚ್ಚು ಅನುಕೂಲವಾಗಲಿ ಎಂದು ದೇವಿಯಲ್ಲಿ … Continue reading *ಗಾಳಿಯಲ್ಲಿ ಗುಂಡು ಹೊಡೆಯುವುದು ಬೇಡ, ಬಹಿರಂಗ ಪಡಿಸಿ : ಲಕ್ಷ್ಮೀ ಹೆಬ್ಬಾಳಕರ್ ಸವಾಲು*