ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಉತ್ತರ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಂಗಳವಾರ ಸಂಜೆ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ಶಾಸಕ ರಾಜು ಸೇಠ್ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ ಹೆಬ್ಬಾಳಕರ್ ಪರವಾಗಿ ಮತಯಾಚನೆ ಮಾಡಿದರು.  ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ತೆಂಗಿನಕೇರಿಗಲ್ಲಿ, ನೆಹರು ನಗರ ಹಾಗೂ ಅಶೋಕ ನಗರ, ಗಾಂಧಿನಗರದ ದೀಪಕ್ ಗಲ್ಲಿ, ದೀಪಕ್ ಕಾಲೋನಿಗಳಲ್ಲಿ ಪ್ರಚಾರ ಮಾಡಲಾಯಿತು. ಈ ವೇಳೆ ನಾಗರಿಕರಿಂದ ಅತ್ಯುತ್ತಮ ಬೆಂಬಲ ದೊರೆಯಿತು. ಈ ಬಾರಿ ಮೃಣಾಲ ಹೆಬ್ಬಾಳಕರ್ … Continue reading ಉತ್ತರ, ದಕ್ಷಿಣ ಹಾಗೂ ಗ್ರಾಮೀಣ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಚಾರ