*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಅಭಿವೃದ್ಧಿಯ ಜೊತೆಗೆ ಸಮಾಜಮುಖೀ ಕೆಲಸ: ಸತೀಶ್ ಜಾರಕಿಹೊಳಿ ಪ್ರಶಂಸೆ*
ಪ್ರಗತಿವಾಹಿನಿ ಸುದ್ದಿ, ಸುಳೇಬಾವಿ (ಬೆಳಗಾವಿ): ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಅಭಿವೃದ್ಧಿ ಜತೆಗೆ ಸಮಾಜಮುಖಿ ಕೆಲಸಗಳನ್ನೂ ಮಾಡುತ್ತಿದ್ದಾರೆ ಎಂದು ಲೋಕೋಪಯೋಜಿ ಸಚಿವರೂ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸತೀಶ ಜಾರಕಿಹೊಳಿ ಪ್ರಸಂಸಿಸಿದರು. ಸುಳೇಭಾವಿ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ವಂತ ಹಣದಿಂದ ಪ್ರತಿಷ್ಠಾಪಿಸಿರುವ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯನ್ನು ಭಾನುವಾರ ಸಂಜೆ ಅನಾವರಣಗೊಳಿಸಿ ಅವರು ಮಾತನಾಡಿದರು. ಇದೊಂದು ಐತಿಹಾಸಿಕ ದಿನ. … Continue reading *ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಅಭಿವೃದ್ಧಿಯ ಜೊತೆಗೆ ಸಮಾಜಮುಖೀ ಕೆಲಸ: ಸತೀಶ್ ಜಾರಕಿಹೊಳಿ ಪ್ರಶಂಸೆ*
Copy and paste this URL into your WordPress site to embed
Copy and paste this code into your site to embed