ಸಂಜೆ ರಾಜೀನಾಮೆ ಸಲ್ಲಿಸಲಿರುವ ಸಚಿವ ನಾಗೇಂದ್ರ 

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:  ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭಾರೀ ಹಗರಣದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ಅವರು ರಾಜೀನಾಮೆ ಸಲ್ಲಿಸು ಮುಂದಾಗಿದ್ದು, ಇಂದು ಸಂಜೆ 7.30ಕ್ಕೆ ಮುಖ್ಯಮಂತ್ರಿಗಳಿಗೆ ರಾಜಿನಾಮೆ ಸಲ್ಲಿಸುವ ಸಾಧ್ಯತೆ ಇದೆ. ವಾಲ್ಮಿಕಿ ನಿಗಮದಲ್ಲಿ 87 ಕೋಟಿ ರೂಪಾಯಿಯನ್ನು ರಾಜ್ಯ ಕಾಂಗ್ರೆಸ್​ ಸರ್ಕಾರ ಲೂಟಿ ಹೊಡೆದಿದೆ. ಹಗರಣದಲ್ಲಿ ನಾಗೇಂದ್ರ ಅವರ ಕೈವಾಡವಿದೆ ಎಂದು ಈಗಾಗಲೇ ವಿಪಕ್ಷಗಳು ಆರೋಪಿಸಿ, ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ್ದವು. ಈ ಬೆನ್ನಲ್ಲೇ ಇಂದು ನಾಗೇಂದ್ರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ … Continue reading ಸಂಜೆ ರಾಜೀನಾಮೆ ಸಲ್ಲಿಸಲಿರುವ ಸಚಿವ ನಾಗೇಂದ್ರ