ಸಿಎಂ ಬದಲಾವಣೆ ಬಗ್ಗೆ ನೋ ಕಮೆಂಟ್ ಎಂದ ಸಚಿವ ಪರಮೇಶ್ವರ

ಪ್ರಗತಿವಾಹಿನಿ ಸುದ್ದಿ: ಪ್ರತ್ಯೇಕ ಸಭೆ ವಿಚಾರವಾಗಿ ಹೈಕಮಾಂಡ್ ಸಿಡಿಮಿಡಿಗೊಂಡ ಬೆನ್ನಲ್ಲೇ ಪರಮೇಶ್ವ‌ರ್ ಪ್ರತಿಕ್ರಿಯೆ ನೀಡಿದ್ದು ನಾನು, ಸತೀಶ್ ಜಾರಕಿಹೊಳಿ ಹಾಗೂ ಮಹದೇವಪ್ಪ ಸಹಜವಾಗಿ ಭೇಟಿ ಮಾಡಿದ್ದೆವು ಅಷ್ಟೇ. ಸಿಎಂ ಬದಲಾವಣೆ ಉದ್ದೇಶದಿಂದ ಈ ಸಭೆ ನಡೆಸಿಲ್ಲ ಎಂದಿದ್ದಾರೆ ಇತ್ತೀಚೆಗೆ ಮೈಸೂರಿನಲ್ಲಿ ನಡೆದ ದಲಿತ ಸಚಿವರ ಪ್ರತ್ಯೇಕ ಸಭೆಯ ವಿವಾದ ಹೆಚ್ಚಾಗುತ್ತಿದ್ದಂತೆ ಪರಮೇಶ್ವರ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ನಾನು ಸಿದ್ದರಾಮಯ್ಯನವರೇ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಹೇಳಿದ್ದು, ಸಿಎಂ ಬದಲಾಯಿಸುವ ಯಾವುದೇ ಚಿಂತನೆ ಪಕ್ಷದಲ್ಲಿಲ್ಲ ಎಂದ … Continue reading ಸಿಎಂ ಬದಲಾವಣೆ ಬಗ್ಗೆ ನೋ ಕಮೆಂಟ್ ಎಂದ ಸಚಿವ ಪರಮೇಶ್ವರ