Cancer Hospital 2
Beereshwara 36
LaxmiTai 5

*ಕನಕ ಗುರುಪೀಠಕ್ಕೆ ಸಚಿವ ಪ್ರಲ್ಹಾದ ಜೋಶಿ ಭೇಟಿ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ಇಂದು ಬೆಂಗಳೂರಿನಲ್ಲಿ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

Emergency Service

ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮಿಗಳವರು ಸಚಿವರಿಗೆ ಫಲ ಪುಷ್ಪ ನೀಡಿ ಆಶೀರ್ವದಿಸಿದರು 

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಘುನಾಥ್ ಮಲ್ಕಾಪುರೆ, ಶಾಸಕ ಸಿ.ಕೆ. ರಾಮಮೂರ್ತಿ, ಪಾಲಿಕೆ ಮಾಜಿ ಸದಸ್ಯ ಬಿ. ಸೋಮಶೇಖರ್ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Bottom Add3
Bottom Ad 2